Friday, April 18, 2025
Google search engine

Homeರಾಜ್ಯಕರ್ತವ್ಯ ಲೋಪ: ಹಾಸನದ ಮೂವರು ಪಿಡಿಓಗಳ ಅಮಾನತು

ಕರ್ತವ್ಯ ಲೋಪ: ಹಾಸನದ ಮೂವರು ಪಿಡಿಓಗಳ ಅಮಾನತು

ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

ಡಿ.ಕಾಳೇನಹಳ್ಳಿ ಪಿಡಿಒ ಸಿ.ಎನ್.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅಮಾನತುಗೊಂಡವರು.

ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular