Tuesday, April 22, 2025
Google search engine

Homeರಾಜ್ಯಸುದ್ದಿಜಾಲನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದು ಯಾರೆಲ್ಲ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿರುವಾಗಲೇ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

RELATED ARTICLES
- Advertisment -
Google search engine

Most Popular