Thursday, May 15, 2025
Google search engine

Homeಆರೋಗ್ಯಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸೇವೆ : ಸಚಿವ ದಿನೇಶ್ ಗುಂಡೂರಾವ್

ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸೇವೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮುಂದಿನ ದಿನಗಳಲ್ಲಿ ಯಾವುದೇ ಖಾಸಗಿ ಏಜೆನ್ಸಿಗಳಿಲ್ಲದೆ 108 ಆ್ಯಂಬುಲೆನ್ಸ್ ಸೇವೆಯನ್ನು ರಾಜ್ಯ ಸರ್ಕಾರವೇ ನೇರವಾಗಿ ನಿರ್ವಹಿಸುತ್ತದೆ ಎಂದು ಘೋಷಿಸಿದರು. ಅವರ ಪ್ರಕಾರ, ಸರ್ಕಾರದ ವತಿಯಿಂದ ಸೇವೆ ನೀಡಲಾಗುವುದು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಂಡಳಿಗೆ ಹರೀಶ್ ಇಂಜಾಡಿಯ ಆಯ್ಕೆಗೆ ವಿರೋಧ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅವರು ಯಾರಿಗೂ ಶಿಫಾರಸು ಮಾಡಿಲ್ಲ ಎಂದೂ, ಹರೀಶ್ ಆಯ್ಕೆ ಚುನಾವಣೆಯ ಮೂಲಕ ನಡೆದಿದ್ದು, ನಿಯಮಾನುಸಾರ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಮುಜರಾಯಿ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.

RELATED ARTICLES
- Advertisment -
Google search engine

Most Popular