Saturday, April 19, 2025
Google search engine

Homeಅಪರಾಧಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಬಲಿ

ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಬಲಿ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭೀಮನಬೀಡು ಗ್ರಾಮದ ನಿವಾಸಿ ಮನು (೩೫) ಗುಂಡಿನ ದಾಳಿಗೆ ಬಲಿಯದಾ ಬೇಟೆಗಾರ. ೧೦ ಬೇಟೆಗಾರರ ತಂಡ ತಡರಾತ್ರಿ ಜಿಂಕೆ ಬೇಟೆಯಾಡಲು ಬಂದಿದ್ದರು. ಬೇಟೆಗಾರರು ನಾಲ್ಕಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದರು.

ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular