Saturday, April 19, 2025
Google search engine

Homeರಾಜ್ಯಸುದ್ದಿಜಾಲಹಾವೇರಿ: ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ

ಹಾವೇರಿ: ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ

ಹಾವೇರಿ: ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಣೆಬೆನ್ನೂರಿನ ಬಸ್ ಡಿಪೋದಲ್ಲಿ ನಡೆದಿದೆ.

ಮಲ್ಲನಗೌಡ ಬಡಿಗೇರ (48) ಆತ್ಮಹತ್ಯೆ ಮಾಡಿಕೊಂಡ ಬಸ್ ಕಂಡಕ್ಟರ್.

ರಾಣೆಬೆನ್ನೂರ ನಗರದ ಹೊರವಲಯದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ಡಿಪೋ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಹಲಗೇರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular