Saturday, April 19, 2025
Google search engine

Homeರಾಜ್ಯಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಗೆಲುವು: ಉರುಳು ಸೇವೆ ಮಾಡಿ ಹರಕೆ ತೀರಿಸಿದ ಜೆಡಿಎಸ್ ಮುಖಂಡ

ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಗೆಲುವು: ಉರುಳು ಸೇವೆ ಮಾಡಿ ಹರಕೆ ತೀರಿಸಿದ ಜೆಡಿಎಸ್ ಮುಖಂಡ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಗೆಲುವು ಹಿನ್ನೆಲೆ ಉರುಳು ಸೇವೆ ಮಾಡುವ ಮೂಲಕ ಜೆಡಿಎಸ್ ಮುಖಂಡ ಹರಕೆ ತೀರಿಸಿದ್ದಾರೆ.

ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಮಾರೇಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ್ದಾರೆ.

ಈ‌ ಹಿಂದೆ ಕುಮಾರಸ್ವಾಮಿ ಗೆದ್ದರೇ ಉರುಳು ಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದರು.

ಕುಮಾರಸ್ವಾಮಿಗೆ ಗೆಲುವು ಸಿಕ್ಕಿದ ಹಿನ್ನೆಲೆ ಹರಕೆ ತೀರಿಸಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular