Saturday, April 19, 2025
Google search engine

Homeರಾಜ್ಯಜಮೀನು ಒತ್ತುವರಿಯಾಗಿದ್ದರೆ ಅಧಿಕಾರಿಗಳು ತೆರವು ಗೊಳಿಸಲಿ: ಸಚಿವ ಕೆ.ಜೆ.ಜಾರ್ಜ್

ಜಮೀನು ಒತ್ತುವರಿಯಾಗಿದ್ದರೆ ಅಧಿಕಾರಿಗಳು ತೆರವು ಗೊಳಿಸಲಿ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ನನ್ನ ಹಾಗೂ ನನ್ನ ಕುಟುಂಬದ ಒಡೆತನದಲ್ಲಿರುವ ಜಮೀನು ಒತ್ತುವರಿಯಾಗಿದ್ದರೆ ಅಧಿಕಾರಿಗಳು ತೆರವು ಗೊಳಿಸಲಿ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ತಿಳಿಸಿದರು.

ಸುದ್ದಿ ಗೋಷ್ಟಿಯಲ್ಲಿಂದು ಮಾತನಾಡಿ ಒತ್ತುವರಿ ಯಾಗಿದ್ದಲ್ಲಿ ಅಧಿಕಾರಿಗಳಿಗಳು ಜಂಟಿ ಸರ್ವೇ ನಡೆಸಿ ಒತ್ತುವರಿ ಕಂಡು ಬಂದರೆ ತೆರವುಗೊಳಿಸಲಿ ಎಂದ ಅವರು ಕಾಯ್ದಿರಿಸಿದ ಅರಣ್ಯದಲ್ಲಿನ ಒತ್ತುವರಿಯನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಒತ್ತುವರಿ ತೆರವು ಮಾಡಲಾಗುತ್ತಿದೆ. ಮೂರು ಎಕರೆ ಒತ್ತುವರಿ ಜಮೀನು ಇದ್ದರೇ ತೆರವುಗೊಳಿಸುವುದಿಲ್ಲ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತೆರವು ಮಾಡುವುದಾಗಿ ಅರಣ್ಯ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular