Saturday, April 19, 2025
Google search engine

Homeರಾಜ್ಯಶ್ರೀರಂಗಪಟ್ಟಣದಲ್ಲಿ ಚಡ್ಡಿ ಧರಿಸಿ ಬೀದಿಗಳಿದ ಪ್ರತಿಭಟನಾಕಾರರು

ಶ್ರೀರಂಗಪಟ್ಟಣದಲ್ಲಿ ಚಡ್ಡಿ ಧರಿಸಿ ಬೀದಿಗಳಿದ ಪ್ರತಿಭಟನಾಕಾರರು

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ಚಡ್ಡಿ ಮೆರವಣಿಗೆ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.

ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ಮಂಡ್ಯ ಶೈಲಿಯ ಚಡ್ಡಿ ಧರಿಸಿ ಬೀದಿಗಿಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ರೈತ ಹೋರಾಟಗಾರ ಕೆ‌ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ತಮಿಳುನಾಡಿಗೆ ಹರಿಸ್ತಿರೋ ನೀರು ನಿಲ್ಲಿಸಲು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular