Friday, April 11, 2025
Google search engine

Homeಅಪರಾಧಕಾನೂನುಅವಾಚ್ಯ ಪದ ಬಳಕೆ ಕೇಸ್:ವಿಚಾರಣೆಗೆ ಹಾಜರಾಗುವಂತೆ ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ನೋಟಿಸ್ ಜಾರಿ

ಅವಾಚ್ಯ ಪದ ಬಳಕೆ ಕೇಸ್:ವಿಚಾರಣೆಗೆ ಹಾಜರಾಗುವಂತೆ ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ನೋಟಿಸ್ ಜಾರಿ

ಬೆಂಗಳೂರು : ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಯಾಗಿದೆ.

ಸಿಐಡಿ ಡಿವೈಎಸ್ಪಿ ಪಿ. ಕೇಶವಮೂರ್ತಿ ಅವರಿಂದ ಯತಿಂದ್ರರಿಗೆ ನೋಟಿಸ್ ನೀಡಲಾಗಿದ್ದು, ಯತೀಂದ್ರ ಸಿದ್ದರಾಮಯ್ಯ ಈ ಒಂದು ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಆಗಿ ಆಯ್ಕೆಯಾಗಿದ್ದ ಶ್ರೀನಿವಾಸಗೂ ನೋಟಿಸ್ ನೀಡಲಾಗಿದೆ. ಅಲ್ಲದೇ ಕಲಬುರ್ಗಿ ಮೂಲದ ಎಂಎಲ್ಸಿ ಬೇಗಂಗು ಸಿಐಡಿನ ನೋಟಿಸ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular