Thursday, April 17, 2025
Google search engine

Homeರಾಜ್ಯಕೆ.ಆರ್.ಎಸ್. ಆಣೆಕಟ್ಟೆ ಭರ್ತಿ: ಡಿಸಿಎಂ ಡಿ ಕೆ ಶಿವಕುಮಾರ್ ಪರಿಶೀಲನೆ

ಕೆ.ಆರ್.ಎಸ್. ಆಣೆಕಟ್ಟೆ ಭರ್ತಿ: ಡಿಸಿಎಂ ಡಿ ಕೆ ಶಿವಕುಮಾರ್ ಪರಿಶೀಲನೆ

ಮಂಡ್ಯ: ಕೆ.ಆರ್.ಎಸ್. ಆಣೆಕಟ್ಟೆ ಭರ್ತಿಯಾಗಿರುವ ಹಿನ್ನೆಲೆ ಡಿಸಿಎಂ ಡಿ ಕೆ ಶಿವಕುಮಾರ್ ಡ್ಯಾಂ ಮೇಲೆ ಸಂಚರಿಸಿ ಪರಿಶೀಲನೆ ನಡೆಸಿದರು.

ಡಿಸಿಎಂ ಡಿಕೆಶಿಗೆ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕದಲೂರು ಉದಯ್, ಅಧಿಕಾರಿ ವರ್ಗ ಸಾಥ್ ನೀಡಿದರು.

RELATED ARTICLES
- Advertisment -
Google search engine

Most Popular