Saturday, April 19, 2025
Google search engine

Homeರಾಜ್ಯಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಎಂ.ಸನತ್ ಕುಮಾರ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಎಂ.ಸನತ್ ಕುಮಾರ್ ನೇಮಕ

ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆದೇಶದ ಮೇರೆಗೆ ಎಂ.ಸನತ್ ಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.

ಈ ಹಿನ್ನೆಲೆ ಎಂ.ಸನತ್ ಕುಮಾರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ನಗರಾಧ್ಯಕ್ಷ  ಶಿವಲಿಂಗು, ಜಿಲ್ಲಾಧ್ಯಕ್ಷರು ದೊಡ್ಡಮನೆ ಮಂಜಣ್ಣ, ರವಿ ಮಾದೇವಣ್ಣ, ಲಲಿತ್ ಮಾಲ್  ರಸ್ತೆ ಬದಿ ವ್ಯಾಪಾರಸ್ಥರು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular