Saturday, January 17, 2026
Google search engine

Homeಅಪರಾಧಮಂಡ್ಯ: ಯುಗಾದಿಯಂದೇ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ಯುಗಾದಿಯಂದೇ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ಯುಗದಿಯಂದೇ ಮದ್ಯ ರಾತ್ರಿಯಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ನಗರದ ಸ್ವರ್ಣ ಸಂದ್ರ ಬಡಾವಣೆಯಲ್ಲಿ ನಡೆದಿದೆ.

ಅಕ್ಷಯ್ (24 )ಹತ್ಯೆಯಾದ ಯುವಕ.

ಹಳೆ ದ್ವೇಷಕ್ಕೆ  ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಲವು ಪ್ರಕರಣಗಳ ಹಿನ್ನೆಲೆ ಅಕ್ಷಯ್ ವಿರುದ್ಧ ರೌಡಿಶೀಟರ್ ಪ್ರಕರಣ ತೆರೆಯಲಾಗಿತ್ತು.

ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular