Saturday, April 19, 2025
Google search engine

Homeಅಪರಾಧಮಂಡ್ಯ: ಮನೆಗೆ ನುಗ್ಗಿ ಹಲ್ಲೆ ನಡೆಸಿ ದರೋಡೆ

ಮಂಡ್ಯ: ಮನೆಗೆ ನುಗ್ಗಿ ಹಲ್ಲೆ ನಡೆಸಿ ದರೋಡೆ

ಮಂಡ್ಯ: ಮನೆಗೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದಲ ತಾಲೂಕಿನ  ಚಾಮಲಾಪುರ ಗೇಟ್ ಬಳಿ ನಡೆದಿದೆ.

ಮಂಜುನಾಥ್ ಎಂಬುವರ ಮನೆಗೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಹಂತಕರು ಹಲ್ಲೆ ನಡೆಸಿದ್ದು, ಮನೆಯದ್ದವರ ಮೇಲೆ ಹಲ್ಲೆ ನಡೆಸಿ ಬೆದರಿಸಿ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular