Tuesday, December 30, 2025
Google search engine

Homeರಾಜ್ಯಸುದ್ದಿಜಾಲರಾಜ್ಯ ಒಬಿಸಿ ಘಟಕದ ಉಪಾಧ್ಯಕ್ಷರಾಗಿ ಮಂಜುನಾಥ್‌ ನೇಮಕ

ರಾಜ್ಯ ಒಬಿಸಿ ಘಟಕದ ಉಪಾಧ್ಯಕ್ಷರಾಗಿ ಮಂಜುನಾಥ್‌ ನೇಮಕ

-ವರದಿ, ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ರಾಷ್ಟ್ರೀಯ ಅಹಿಂದ ಸಂಘಟನೆಯ ಮತ್ತು ರಾಜ್ಯ ಹಿಂದುಳಿದ ವರ್ಗಗಳ ರಾಜ್ಯ ಒಬಿಸಿ‌ ಘಟಕದ ಉಪಾಧ್ಯಕ್ಷರನ್ನಾಗಿ ತಾಲೂಕಿನ ಗರುಡಗಂಭ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಒಬಿಸಿ‌ ಘಟಕದ ರಾಜ್ಯಾಧ್ಯಕ್ಷ ಕೆ.ಹೆಚ್.ಮೋಹನ್ ಕುಮಾರ್ ತಿಳಿಸಿದ್ದಾರೆ.

ಈ ವೇಳೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ, ಕಾರ್ಯಾಧ್ಯಕ್ಷ ಬಿ.ಶಿವಣ್ಣ ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular