Friday, April 11, 2025
Google search engine

Homeಅಪರಾಧನಾಗಮಂಗಲ ಗಲಭೆ ಪ್ರಕರಣ: ಆರೋಪಿಗಳಿಗೆ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ

ನಾಗಮಂಗಲ ಗಲಭೆ ಪ್ರಕರಣ: ಆರೋಪಿಗಳಿಗೆ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದ 52 ಆರೋಪಿಗಳನ್ನು ಪೊಲೀಸರು ಗುರುವಾರ ನಾಗಮಂಗಲದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ ಅವರು ಆರೋಪಿಗಳನ್ನು ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ನಂತರ ಆರೋಪಿಗಳನ್ನು ಪೊಲೀಸರು ಎರಡು ವಾಹನಗಳ ಭದ್ರತೆಯಲ್ಲಿ ನಾಗಮಂಗಲದಿಂದ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕರೆ ತಂದರು.


RELATED ARTICLES
- Advertisment -
Google search engine

Most Popular