ಮಂಡ್ಯ: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಶ್ರೀರಂಗಪಟ್ಟಣದ ತಾಲೂಕು ಕಚೇರಿ ಬಳಿ ಮಹಿಳೆಯರಿಂದ ಒನಕೆ ಚಳವಳಿ ನಡೆಸಿದ್ದಾರೆ.
ಭೂಮಿತಾಯಿ ಹೋರಾಟ ಸಮಿತಿಯಿಂದ ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದು, ಒನಕೆ ಹಿಡಿದು ಮಲಗಿರುವ ಸರ್ಕಾರವನ್ನು ಬಡಿದೆಬ್ಬಿಸುವ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ.
ಮಂಡ್ಯ: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಶ್ರೀರಂಗಪಟ್ಟಣದ ತಾಲೂಕು ಕಚೇರಿ ಬಳಿ ಮಹಿಳೆಯರಿಂದ ಒನಕೆ ಚಳವಳಿ ನಡೆಸಿದ್ದಾರೆ.
ಭೂಮಿತಾಯಿ ಹೋರಾಟ ಸಮಿತಿಯಿಂದ ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದು, ಒನಕೆ ಹಿಡಿದು ಮಲಗಿರುವ ಸರ್ಕಾರವನ್ನು ಬಡಿದೆಬ್ಬಿಸುವ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ.