ಬೆಂಗಳೂರು : ಪೆಂಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ.
ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಿದ್ದೇವೆ ಎಂದು ಪಕ್ಷ ತಿಳಿಸಿದೆ. ಸರ್ವಜನಿಕರು ಯಾರೇ ಆಗಲಿ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ಅಥವ ಹಿಡಿದು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನವನ್ನು ನೀಡಲಾಗುವುದು ಎಂದು ಜನತಾ ಪಕ್ಷ ತಿಳಿಸಿದೆ.