Sunday, April 20, 2025
Google search engine

Homeಸ್ಥಳೀಯವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ: ಸಚಿವ ಎಚ್.ಸಿ. ಮಹದೇವಪ್ಪ

ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ: ಸಚಿವ ಎಚ್.ಸಿ. ಮಹದೇವಪ್ಪ

ಮೈಸೂರು: ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ. ಅದರಲ್ಲಿ ಯಾರೂ ಮೂಗು ತೂರಿಸಲು ಅವಕಾಶ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.

ವರ್ಗಾವಣೆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮಾತನಾಡಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಕುರಿತು ಅವರು ಗುರುವಾರ ಪತ್ರಕರ್ತರಿಗೆ ಪ್ರತಿಕ್ರಿಯಿಸಿದರು.

ಆ ವಿಡಿಯೊವನ್ನು ನಾನು ನೋಡಿಲ್ಲ, ಕೇಳಿಲ್ಲ. ಅದರಿಂದ ಸರ್ಕಾರಕ್ಕೆ ಆಗಲಿ, ಮುಖ್ಯಮಂತ್ರಿಗೆ ಆಗಲಿ ತೊಂದರೆ ಇಲ್ಲ ಎಂದಷ್ಟೇ ಅವರು ಹೇಳಿದರು.

RELATED ARTICLES
- Advertisment -
Google search engine

Most Popular