Monday, April 21, 2025
Google search engine

Homeರಾಜ್ಯಕುರುಬ ಸಂಘದ ಕಟ್ಟಡದ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ

ಕುರುಬ ಸಂಘದ ಕಟ್ಟಡದ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ

ಮಂಡ್ಯ: ಕುರುಬ ಸಂಘದ ಕಟ್ಟಡದ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಕುರುಬ ಸಂಘದಿಂದ ಮಂಡ್ಯ ತಾಲೂಕು ಕುರುಬ ಸಂಘದ ಕಚೇರಿ‌ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಧ್ವಜ ಮರುಸ್ಥಾಪನೆಗಾಗಿ  ಹಿಂದೂ ಪರ ಸಂಘಟನೆ ಕಾರ್ಯಕರ್ತರು ಕೆರಗೋಡಿನಿಂದ ಮಂಡ್ಯದವರೆಗೆ ಪ್ರತಿಭಟನೆ ಮಾಡಿದ್ದರು.

ಈ ವೇಳೆ ಕಿಡಿಗೇಡಿಳಿಂದ ಸಂಘದ ಕಟ್ಟಡದ ಮೇಲೆ ಹಾಕಲಾಗಿದ್ದ ಸಿಎಂ  ಸಿದ್ದರಾಮಯ್ಯ ಫ್ಲೆಕ್ಸ್’ಗೆ ಕಿಡಿಗೇಡಿಗಳು ಕಲ್ಲು ತೂರಿದ್ದ‌ರು.

ಸದರಿ ಘಟನೆ ಖಂಡಿಸಿ ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಇಂದು ಕುರುಬ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular