Thursday, April 24, 2025
Google search engine

Homeಅಪರಾಧಕಾನೂನುರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.22ಕ್ಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.22ಕ್ಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ೫೭ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅ. ೨೨ರಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.

ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಕ್ಟೋಬರ್ ೨೨ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠ ಈ ಒಂದು ವಿಚಾರಣೆ ನಡೆಸಲಿದೆ.

RELATED ARTICLES
- Advertisment -
Google search engine

Most Popular