Tuesday, June 3, 2025
Google search engine

Homeಸ್ಥಳೀಯಜೂ 2ರಂದು ಐಪಿಎಲ್ ನಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ

ಜೂ 2ರಂದು ಐಪಿಎಲ್ ನಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ

ಮೈಸೂರು: ಮೈಸೂರು ಯುವ ಬಳಗ ಹಾಗೂ ಕ್ರಿಕೆಟ್ ಪ್ರೇಮಿಗಳು ಐಪಿಎಲ್ ನಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆಯನ್ನು ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ
ಜೂನ್ 2ರಂದು ಬೆಳಗ್ಗೆ 9:30ಕ್ಕೆ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಯುವ ಬಳಗದ ಸಂಚಾಲಕ ನವೀನ್ ತಿಳಿಸಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಗೌಡ ರವರು ಭಾಗಿಯಾಗಲಿದ್ದಾರೆ.

RELATED ARTICLES
- Advertisment -
Google search engine

Most Popular