ಮೈಸೂರು: ಮೈಸೂರು ಯುವ ಬಳಗ ಹಾಗೂ ಕ್ರಿಕೆಟ್ ಪ್ರೇಮಿಗಳು ಐಪಿಎಲ್ ನಲ್ಲಿ ಆರ್ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆಯನ್ನು ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ
ಜೂನ್ 2ರಂದು ಬೆಳಗ್ಗೆ 9:30ಕ್ಕೆ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಯುವ ಬಳಗದ ಸಂಚಾಲಕ ನವೀನ್ ತಿಳಿಸಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಗೌಡ ರವರು ಭಾಗಿಯಾಗಲಿದ್ದಾರೆ.