Friday, April 18, 2025
Google search engine

Homeರಾಜ್ಯಶ್ರೀರಂಗಪಟ್ಟಣ: ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ರೈತರ ಮೌನ ಪ್ರತಿಭಟನೆ

ಶ್ರೀರಂಗಪಟ್ಟಣ: ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ರೈತರ ಮೌನ ಪ್ರತಿಭಟನೆ

ಶ್ರೀರಂಗಪಟ್ಟಣ:  ತಮಿಳುನಾಡಿಗೆ ಕಾವೇರಿ ಹರಿಸಲು  ನೀರು ನಿರ್ವಹಣಾ ಸಮಿತಿ ಆದೇಶ ನೀಡಿರುವ ಹಿನ್ನಲೆ ಶ್ರೀರಂಗಪಟ್ಟಣದಲ್ಲಿ ರೈತರು  ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣದ ಕುವೆಂಪು ವೃತ್ತದ ಬಳಿ ಇಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಧರಣಿ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಿಳುನಾಡಿಗೆ ನೀರು ಹರಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟದ ಕೈಗೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular