Tuesday, April 22, 2025
Google search engine

HomeUncategorizedರಾಷ್ಟ್ರೀಯಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿ: ಕನ್ನಡಿಗ ಬಲಿ

ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿ: ಕನ್ನಡಿಗ ಬಲಿ

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರು ಗುಂಡಿಗೆ ಬಲಿಯಾದ ಘಟನೆ ನಡೆದಿದೆ. ಮಂಜುನಾಥ್ ಅವರು ಪತ್ನಿ ಪಲ್ಲವಿ ಮತ್ತು ಪುತ್ರನೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ದಾಳಿಯ ಸಮಯದಲ್ಲಿ ಪ್ರವಾಸಿಗರು ಬೇಲ್ ಪುರಿ ಸೇವಿಸುತ್ತಿದ್ದಾಗ ಉಗ್ರರು ಕೃತ್ಯ ಎಸಗಿದ್ದಾರೆ.

ಮಂಜುನಾಥ್ ಅವರು ಸ್ಥಳದಲ್ಲೇ ಮೃತಪಟ್ಟರೆ, ಕರ್ನಾಟಕ, ಗುಜರಾತ್ ಮತ್ತು ಮಹಾರಾಷ್ಟ್ರದ ಪ್ರವಾಸಿಗರಿಗೆ ಗಾಯಗಳಾಗಿವೆ. ಮಂಜುನಾಥ್ ಅವರ ಪತ್ನಿ ಹಾಗೂ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಈ ದುರ್ಘಟನೆ ಜಮ್ಮು ಕಾಶ್ಮೀರದ ಪ್ರವಾಸದ ಭದ್ರತೆಯ ಬಗ್ಗೆ ಚಿಂತೆ ಮೂಡಿಸಿದೆ.

RELATED ARTICLES
- Advertisment -
Google search engine

Most Popular