ಬೆಂಗಳೂರು: ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ.
ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಎನ್.ಚಲುವರಾಯಸ್ವಾಮಿ, S.S.ಮಲ್ಲಿಕಾರ್ಜುನ, ಕೆ.ಎನ್.ರಾಜಣ್ಣ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ನೀತಿ ನಿರೂಪಣೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ.