Tuesday, April 8, 2025
Google search engine

Homeರಾಜಕೀಯರಾಜ್ಯದಲ್ಲಿನ ಬರ, ಪ್ರವಾಹ, ವಿಪತ್ತು, ನೈಸರ್ಗಿಕ ವಿಕೋಪ  ನಿರ್ವಹಣೆಗೆ 6 ಸಚಿವ ಸಮಿತಿ ರಚಿಸಿದ ಸರ್ಕಾರ

ರಾಜ್ಯದಲ್ಲಿನ ಬರ, ಪ್ರವಾಹ, ವಿಪತ್ತು, ನೈಸರ್ಗಿಕ ವಿಕೋಪ  ನಿರ್ವಹಣೆಗೆ 6 ಸಚಿವ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ  ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ.

ಸತೀಶ್ ಜಾರಕಿಹೊಳಿ, ಪ್ರಿಯಾಂಕ್​​ ಖರ್ಗೆ, ಎನ್​​.ಚಲುವರಾಯಸ್ವಾಮಿ, S.S.ಮಲ್ಲಿಕಾರ್ಜುನ, ಕೆ.ಎನ್.ರಾಜಣ್ಣ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.

ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ನೀತಿ ನಿರೂಪಣೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ.

RELATED ARTICLES
- Advertisment -
Google search engine

Most Popular