Saturday, April 19, 2025
Google search engine

Homeರಾಜ್ಯತುಮಕೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

ತುಮಕೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

ತುಮಕೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಕೆರೆ ಅಂಗಳದಲ್ಲಿ ಪತ್ತೆಯಾಗಿದೆ.

ಹೇಮಂತ್ ಕುಮಾರ್(16) ಮೃತ ದುರ್ದೈವಿ.

ಮೃತ ದುರ್ದೈವಿ ಹಂದನಕೆರೆ ಹೋಬಳಿಯ ಗೋಪಾಲಪುರದ ನಿವಾಸಿಯಾಗಿದ್ದು, ಎಸ್.ಎಸ್.ಎಲ್.ಸಿ ಓದುತ್ತಿದ್ದ.

ಕ್ರೀಡಾಕೂಟವಿದೆ ಎಂದು ಮೂರು ದಿನದ ಹಿಂದೆ ಮನೆಯಿಂದ‌ ಹೋಗಿದ್ದ ಹೇಮಂತ್ ಕುಮಾರ್ ನಾಪತ್ತೆಯಾಗಿದ್ದ. ಪೋಷಕರು ಎಷ್ಟು ಹುಡಕಾಟ ನಡೆಸಿದರು ಸಿಕ್ಕಿರಲಿಲ್ಲ.

ಇಂದು ಹೇಮಂತ್ ಕುಮಾರ್ ಶವ ಪತ್ತೆಯಾಗಿದ್ದು, ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಳಿಯಾರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RELATED ARTICLES
- Advertisment -
Google search engine

Most Popular