Friday, April 18, 2025
Google search engine

Homeಅಪರಾಧಎರಡು ಲಾರಿ-ಕಾರು ಮಧ್ಯೆ ಅಪಘಾತ: ಇಬ್ಬರ ಸಾವು, ಇಬ್ಬರಿಗೆ ಗಾಯ

ಎರಡು ಲಾರಿ-ಕಾರು ಮಧ್ಯೆ ಅಪಘಾತ: ಇಬ್ಬರ ಸಾವು, ಇಬ್ಬರಿಗೆ ಗಾಯ

ಬೆಳಗಾವಿ: ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತ‌ ವಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕಾಗಮಿಸಿದ ಕಾಕತಿ ಪೊಲೀಸರು ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular