Saturday, April 19, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿಗಳ ಕೈಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ಶುಚಿಗೊಳಿಸಿದ ವಾರ್ಡನ್: ಕ್ರಮಕ್ಕೆ ಆಗ್ರಹ

ವಿದ್ಯಾರ್ಥಿಗಳ ಕೈಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ಶುಚಿಗೊಳಿಸಿದ ವಾರ್ಡನ್: ಕ್ರಮಕ್ಕೆ ಆಗ್ರಹ

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಸಕ್ಕರೆ ಗ್ರಾಮದ ಬಳಿಯಿರುವ ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ನ ವಾರ್ಡನ್, ವಿದ್ಯಾರ್ಥಿಗಳ ಕೈಯಲ್ಲೇ ಶುಚಿಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.‌

ವಸತಿ ಶಾಲೆಯನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳೇ ಶುಚಿಗೊಳಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಹಾಸ್ಟೆಲ್ ಅನ್ನು ಕ್ಲೀನ್ ಮಾಡುವ ವಿಡಿಯೋ ವೈರಲ್ ಆಗಿದೆ.

ಹಾಸ್ಟೆಲ್ ವಾರ್ಡನ್ ನ ಈ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹಾಸ್ಟೆಲ್ ವಾರ್ಡನ್ ವಿರುದ್ಧ  ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular